ಬೆಂಗಳೂರು, ಮೇ.17: ಗಣಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಳಿಗೆ ತುತ್ತಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಂಧನ ಭೀತಿ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅವರ ಕುಟುಂಬದವರು ಮಧ್ಯಂತರ ಜಾಮೀನು...
ಯಾದಗಿರಿ, ಮೇ 17 : ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ನಾಲ್ವರು ಹೆಣ್ಣುಮಕ್ಕಳೊಂದಿಗೆ ರೈಲಿಗೆ ಸಿಲುಕಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಯಾದಗಿರಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ತಾಯಿ ಮತ್...
ಜಗತ್ತಿನ ಮಹಾನ್ ಮರೆಗುಳಿಗಳ ಪಟ್ಟಿ ಮಾಡಿದರೆ ಸುಬ್ರಮಣ್ಯನಗರದ ಸುಬ್ಬು ಮತ್ತು ಸೋಮವಾರಪೇಟೆಯ ಸುಬ್ಬಿ ಅಗ್ರಸ್ಥಾನ ಪಡೆಯುತ್ತಾರೆ. ಅಂದ ಹಾಗೆ, ಸುಬ್ಬ ಮತ್ತು ಸುಬ್ಬಿ ಇಬ್ಬರೂ ಕೈಕೈ ಹಿಡಿದ ದಂಪತಿಗಳು. ಇನ್ನು ಅವರಿಬ್ಬರ ಜೀವನ ಹೇಗಿರಬಹುದೆಂದು ಊಹಿಸಿಕೊಳ್ಳಿ. ಊಹಿಸಿಕೊಳ್ಳುವ ಅಗತ್ಯವೇ ಇಲ್ಲ. ಪ್ರತಿದಿನವೂ ಒಂದಿಲ್ಲೊಂದು ವಿಷಯದಲ್ಲಿ ಇಬ್ಬರ ನಡುವೆ ಗೊಂದಲಗಳು, ಮಿಸ್ ಅಂಡರ್ಸ್ಟಾಂಡಿಂಗ್ಗಳು, ಜಗಳಾಟಗಳು ನಡೆದೇ ಇರುತ್ತವೆ. ಆದರೂ......
ನಿವೃತ್ತಿ ಘೋಷಿಸಿರುವ ನಿರ್ದೇಶಕ ಎಸ್ ನಾರಾಯಣ್ ಪುತ್ರ ಪಂಕಜ್ ಚಿತ್ರ ರಣಕ್ಕೆ ಭಾರೀ ವಿಘ್ನವೊಂದು ಎದುರಾಗಿದೆ. "ನಮ್ಮಿಂದ ಸೆನ್ಸಾರ್ ಓಕೆ ಮಾಡಿ ಸರ್ಟಿಪಿಕೇಟ್ ಕೊಡಲು ಸಾಧ್ಯವೇ ಇಲ್ಲ, ನೀವು ಬೇಕಾದರೆ...