[an error occurred while processing this directive]
[an error occurred while processing this directive]
ಸಾಕಷ್ಟು ಆಧುನಿಕ ವ್ಯವಸ್ಥೆಗಳನ್ನು ಹಾಗು ಆಧುನಿಕ ಸವಲತ್ತುಗಳನ್ನು ಅನುಭವಿಸುತ್ತಿರುವ ನಾವೆಷ್ಟೋ ಮಂದಿ ಸಮಾಜಕ್ಕೆ ಏನಾದರೂ ಮಾಡುವುದಿರಲಿ ಅದರ ಬಗೆಗೆ ಯೋಚನೆ ಕೂಡ ಮಾಡುವುದಿಲ್ಲ. ಆದರೆ ಯಾವುದೇ ಮೂಲಭೂತ ಸೌಕರ್ಯಗಳ ವಾಸನೆಯೂ ಇಲ್ಲದೆ, ಅಕ್ಷರಶಃ
"ನಾನು ಸಾಧ್ಯವಾದ ಮಟ್ಟಿಗೆ ಕಡಿಮೆ ಸುಳ್ಳು ಹೇಳೋದನ್ನ, ಹೆಣ್ಣಿಗೆ-ಮಣ್ಣಿಗೆ ಗೌರವ ಕೊಡೋದನ್ನ, ಸಾಧ್ಯವಾದ ಮಟ್ಟಿಗೆ ಬೇರೆಯವರ ನೋವುಗಳಿಗೆ ಸ್ಪಂದಿಸೋದನ್ನ ಕಲಿತದ್ದು ಅವರು ಅಭಿನಯಿಸಿದ ಚಿತ್ರಗಳಿಂದಲೇ. ನನ್ನ ಬಹುಪಾಲು ಒಳ್ಳೆಯತನಗಳಿಗೆ ಅವರ ಚಿತ್ರಗಳು, ಅವರ
ನಗರದ ಕೆಲವು ಐಟಿ ಕಂಪನಿಗಳು ಉತ್ತರ ಕರ್ನಾಟಕದ ನೆರೆ ಪರಿಹಾರಕ್ಕಾಗಿ ತಮ್ಮದೇ ಆದ ಕೊಡುಗೆ ನೀಡುತ್ತಿರುವುದು ಅತ್ಯಂತ ಹರ್ಷದಾಯಕ. ಉತ್ತಮ ಸಾಮಾಜಿಕ ಕಳಕಳಿಯೊಂದಿಗೆ ಹಲವರ ನೋವುಗಳಿಗೆ ಹಾಗೂ ಪ್ರಕೃತಿ ವಿಕೋಪಗಳಿಗೆ ಸ್ಪಂದಿಸುತ್ತಿರುವ ನಮ್ಮ
ಈಗ್ಗೆ ಕೆಲ ತಿಂಗಳುಗಳ ಹಿಂದಿನ ತನಕ ಬನಶಂಕರಿ ಎರಡನೇ ಹಂತದ ಒಂದು ಮುಖ್ಯವಾದ ರಸ್ತೆಯಲ್ಲಿ ಸುಮಾರು ಮುಕ್ಕಾಲು ಅಡಿಯ ರಸ್ತೆ ವಿಭಜಕಗಳಿದ್ದವು. ಅವು ಅತ್ಯಂತ ಸರಳವಾಗಿದ್ದವು ಹಾಗೂ ಅಷ್ಟೇ ಪರಿಣಾಮಕಾರಿಯಾಗಿಯೂ ಇದ್ದವು. ಎಂದೂ
ಕೆಲವರಿಗೆ ಭಾರತದಲ್ಲಿನ ಭ್ರಷ್ಟಾಚಾರ, ಜಾತಿ ವ್ಯವಸ್ಥೆ, ಬಡತನದ ಬಗ್ಗೆ ಬರೆದು ಕಡೆಯಲ್ಲಿ ತಮ್ಮ ಅಂಕಿತವನ್ನು ಇವೆಲ್ಲ ಭಾರತದಲ್ಲಿ ಮಾತ್ರ ನಡೆಯಲು ಸಾಧ್ಯ ಎಂದು ಬರೆಯುವುದು ರೂಢಿ. ಹಾಗೆಯೇ ಲೆಕ್ಕವಿಲ್ಲದಷ್ಟು ಒಳ್ಳೆಯ ಕೆಲಸಗಳೂ ಭಾರತದಲ್ಲಿ
ಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ
ಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು
ಜೂನ್ 7ರಂದು ರಾಯ್ಪುರದಲ್ಲಿ ನಡೆದ ಮುಸ್ಲಿಂ ರಾಷ್ಟ್ರೀಯ ಮಂಚ್ನ ತರಬೇತಿ ಶಿಬಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾಜಿ ಸರಸಂಘಚಾಲಕರಾದ ಕು.ಸೀ.ಸುದರ್ಶನ್, ಛತ್ತೀಸ್ಘಡ್ನ ಮುಖ್ಯಮಂತ್ರಿ ಡಾ||ರಮಣ್ ಸಿಂಘ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ
ಬೆಂಗಳೂರಿನಲ್ಲಿ ನಡೆದ 5ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಸಂಸ್ಕೃತ ವಿಶ್ವವಿದ್ಯಾಲಯ ಬೇಡ ಎನ್ನುವ ವಿಷಯದ ಕುರಿತಾಗಿ ಕಾಮಿಡಿಗಳನ್ನು ಮಾಡಲಿಕ್ಕೇ ಸೀಮಿತವಾದಂತಿತ್ತು!ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಏನು ಮಾಡಬೇಕು ಎಂದು ಚಿಂತಿಸುವುದನ್ನು ಬಿಟ್ಟು ನಕಾರಾತ್ಮಕ
ಎರಡು ವರ್ಷಗಳ ಹಿಂದೆ, ಬಹುತೇಕ ರಾಜ್ಯದ ಎಲ್ಲ ತಾಲ್ಲೂಕು ಕೇಂದ್ರಗಳಲ್ಲೂ ಸಂಘಪರಿವಾರದ ಕಡೆಯಿಂದ ನಡೆದ ವಿರಾಟ್ ಹಿಂದೂ ಸಮಾಜೋತ್ಸವದ ವಿರುದ್ಧ ಅತ್ಯಂತ ಸಹಜವಾಗಿಯೇ ಕೆಲವು ಜನ ಪ್ರತಿಭಟನೆ ಮಾಡಿದ್ದರು. ಆ ಮೂಲಕ ತಮ್ಮ