ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣ ಕೃಷ್ಣಾ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಗೆ ಒಂದು

|
Google Oneindia Kannada News

Udupi distict
ಉಡುಪಿ, ಮೇ 8: ಕಮಲದ ಭದ್ರಕೋಟೆಯಲ್ಲಿ ಕಾಂಗ್ರೆಸ್ ತನ್ನ ಆಧಿಪತ್ಯ ಸ್ಥಾಪಿಸಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೇ ಇದರ ಮುನ್ಸೂಚನೆ ನೀಡಿದ್ದ ಉಡುಪಿ ಜಿಲ್ಲೆಯ ಜನತೆ ನಿರೀಕ್ಷೆಯಂತೆ ಕಾಂಗ್ರೆಸ್ ಮೇಲೆ ಒಲವು ತೋರಿದ್ದಾರೆ.

ಆಂತರಿಕ ಕಲಹ, ರಾಸ ಲೀಲೆ ಪ್ರಕರಣ, ಹಾಲಾಡಿ ಶೆಟ್ರು ಪಕ್ಷ ತೊರೆದದ್ದು, ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿಫಲವಾದ ಬಿಜೆಪಿ ತನ್ನದೇ ತಪ್ಪಿಗೆ ಜನತೆ ಸರಿಯಾದ ಪಾಠ ಕಲಿಸಿದ್ದಾರೆ. ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗೆಲ್ಲುವ ಮೂಲಕ ಪಕ್ಷಕ್ಕೆ ಮೊದಲ ಗೆಲುವು ತಂದು ಕೊಟ್ಟಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗೆದ್ದವರ ಮತ್ತು ಸೋತವರ ಪಟ್ಟಿ ಇಂತಿದೆ

ಕ್ಷೇತ್ರ ಗೆದ್ದವರು ಗಳಿಸಿದ ಮತಗಳು ಪಕ್ಷ ಸೋತವರು ಪಕ್ಷ ಗಳಿಸಿದ ಮತಗಳು
ಉಡುಪಿ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ 86868 ಬಿ ಸುಧಾಕರ ಶೆಟ್ಟಿ
ಬಿಜೆಪಿ 47344
ಕಾಪು ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ 52782 ಲಾಲಾಜಿ ಮೆಂಡನ್ ಬಿಜೆಪಿ 50927
ಕುಂದಾಪುರ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರ 80563 ಎಂ ಶಿವರಾಂ ಶೆಟ್ಟಿ ಕಾಂಗ್ರೆಸ್ 39952
ಬೈಂದೂರು ಕೆ ಗೋಪಾಲ ಪೂಜಾರಿ ಕಾಂಗ್ರೆಸ್ 82277 ಬಿ ಸುಕುಮಾರ ಶೆಟ್ಟಿ ಬಿಜೆಪಿ 51128
ಕಾರ್ಕಳ ವಿ ಸುನಿಲ್ ಕುಮಾರ್ ಬಿಜೆಪಿ 65039 ಎಚ್ ಗೋಪಾಲ ಭಂಡಾರಿ ಕಾಂಗ್ರೆಸ್ 60785

ಉತ್ತರ ಕನ್ನಡ | ಹಾವೇರಿ | ಬಳ್ಳಾರಿ | ಚಿತ್ರದುರ್ಗ | ದಾವಣಗೆರೆ | ಶಿವಮೊಗ್ಗ | ಚಿಕ್ಕಮಗಳೂರು | ತುಮಕೂರು | ಚಿಕ್ಕಬಳ್ಳಾಪುರ | ಕೋಲಾರ | ಬೆಂಗಳೂರು ಜಿಲ್ಲೆ | ರಾಮನಗರ | ಮಂಡ್ಯ | ಹಾಸನ | ದಕ್ಷಿಣ ಕನ್ನಡ | ಕೊಡಗು | ಮೈಸೂರು | ಚಾಮರಾಜನಗರ | ಯಾದಗಿರಿ | ಬೆಳಗಾವಿ | ಬಾಗಲಕೋಟೆ | ಬಿಜಾಪುರ | ಗುಲ್ಬರ್ಗಾ | ಬೀದರ್ | ರಾಯಚೂರು | ಕೊಪ್ಪಳ | ಗದಗ | ಧಾರವಾಡ |

English summary
Karnataka assembly Election 2013 Udupi distict Results: Get complete information about winners and losers with their constituencies and party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X