Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸಲ್ಮಾನ್ ಖಾನ್ ಗೂ ಕಾದಿಗೆ ಆರು ವರ್ಷ ಜೈಲು
ನಟ ಸಲ್ಮಾನ್ ಖಾನ್, ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಈ ಪ್ರಕರಣದ ಆರೋಪಿಗಳು. ಸಂರಕ್ಷಿತ ಪ್ರಾಣಿ ಕೃಷ್ಣಮೃಗ ಬೇಟೆಯಾಡಿರುವ ಸಲ್ಲು ವಿರುದ್ಧ ವನ್ಯಜೀವಿ ಸಂರಕ್ಷಣೆ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಆದರೆ ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿದ್ದ ಪ್ರಕರಣವನ್ನು ಕೋರ್ಟ್ ಕೈಬಿಟ್ಟಿದೆ. ತಾರೆಗಳಾದ ಸೈಫ್ ಆಲಿ ಖಾನ್, ಟಬು, ನೀಲಂ ಹಾಗೂ ಸೋನಾಲಿ ಬೇಂದ್ರೆ ಅವರು ಸಲ್ಲು ಅವರನ್ನು ಪ್ರಚೋದಿಸಿದ ಕಾರಣ ಅವರ ವಿರುದ್ಧವೂ ವಿಚಾರಣೆ ನಡೆಯಲಿದೆ.
ಒಂದು ವೇಳೆ ಸಲ್ಲು ವಿರುದ್ಧದ ಆರೋಪ ಸಾಬೀತಾದರೆ ಅವರಿಗೆ 6 ವರ್ಷ ಜೈಲು ಶಿಕ್ಷೆ ತಪ್ಪಿದ್ದಲ್ಲ. ಸದ್ಯಕ್ಕೆ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ಸಲ್ಲು ಅವರು ಯುಎಸ್ ನಲ್ಲಿದ್ದಾರೆ. ಹಾಗಾಗಿ ಅವರಿಗೆ ಕೋರ್ಟ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
1998ರಲ್ಲಿ 'ಹಮ್ ಸಾಥ್ ಸಾಥ್ ಹೈ' ಚಿತ್ರೀಕರಣ ವೇಳೆ ಜೋಧಪುರ ಸಮೀಪದ ಹಳ್ಳಿಯೊಂದರ ಬಳಿ ಕೃಷ್ಣಮೃಗ ಭೇಟಿಯಾಡಿದ್ದ ಆರೋಪ ಸಲ್ಲು ವಿರುದ್ಧ ಇದೆ. ಈ ಪ್ರಕರಣದ ಪ್ರಮುಖ ಸಾಕ್ಷಿ ಜೀಪ್ ಚಾಲಕ. ಏಪ್ರಿಲ್ 27ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. (ಏಜೆನ್ಸೀಸ್)