For Quick Alerts
For Daily Alerts
Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಅಭಿಮಾನಿಗಳಿಂದ ಪತ್ರಿಕಾ ಕಚೇರಿ ಮೇಲೆ ದಾಳಿ
Gossips
oi-Rajendra
By Rajendra
|
ಈ ವಾರ ಮಾರುಕಟ್ಟೆಗೆ ಬಂದಿರುವ ಇಂದ್ರಜಿತ್ ಲಂಕೇಶ್ ಸಂಪಾದಕತ್ವದ ಲಂಕೇಶ್ ಪತ್ರಿಕೆಯಲ್ಲಿ ಅಂಬರೀಷ್ ಪುತ್ರ ಅಭಿಷೇಕ್ ಗೌಡ ಕುರಿತಂತೆ ಲೇಖನವೊಂದು ಪ್ರಕಟವಾಗಿದೆ ಎನ್ನಲಾಗಿದೆ. ಲೇಖನದಲ್ಲಿ ಅವಹೇಳನಕಾರಿ ಅಂಶಗಳಿವೆ ಎಂದು ರೊಚ್ಚಿಗೆದ್ದ ಅಂಬರೀಷ್ ಅಭಿಮಾನಿಗಳು ರಾಜರಾಜೇಶ್ವರಿನಗರದ ಪತ್ರಿಕಾ ಕಚೇರಿ ಮೇಲೆ ದಾಳಿ ನಡೆಸಿದರು.
ಏಕಾಏಕಿ ಪತ್ರಿಕಾ ಕಚೇರಿಗೆ ನುಗ್ಗಿದ ಅಭಿಮಾನಿಗಳು ಕಚೇರಿ ಸಹಾಯಕನ ಮೇಲೆ ಹಲ್ಲೆ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದರು. ತಕ್ಷಣ ಪೊಲೀಸರಿಗೆ ಮಾಹಿತಿ ತಲುಪಿದ ಕಾರಣ ಅವರು ಕೂಡಲೆ ಸ್ಥಳಕ್ಕೆ ಆಗಮಿಸಿ ಆಗಬಹುದಾಗಿದ್ದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಇಂದ್ರಜಿತ್ ಅವರು ಪತ್ರಿಕಾ ಕಚೇರಿಯಲ್ಲಿರಲಿಲ್ಲ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಅಂಬರೀಷ್ ಅಪರಾಧ ಬೆಂಗಳೂರು ಲಂಕೇಶ್ ಪತ್ರಿಕೆ ಇಂದ್ರಜಿತ್ ಲಂಕೇಶ್ ambareesh crime bangalore lankesh patrike indrajit lankesh
English summary
Rebel Star Ambarish fans ransacks the office of the famous Kannada tabloid ‘Lankesh Patrike’ owned by Indrajit Lankesh on Saturday (Oct 15) morning. Because of a report published on the love affair of Ambarish and actres Sumalatha son Abhisekh in the latest issue.
Story first published: Monday, October 17, 2011, 10:49 [IST]
Other articles published on Oct 17, 2011