•  

ಡಾ.ವಿಷ್ಣುವರ್ಧನ್ ಫಿಲ್ಮ್ ಸಿಟಿ ನಿರ್ಮಾಣ

ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಬೆಂಗಳೂರಿನ ಹೆಸರಘಟ್ಟದಲ್ಲಿ 'ಡಾ.ರಾಜ್ ಹಾಗೂ ವಿಷ್ಣುವರ್ಧನ್ ಫಿಲಂ ಸಿಟಿ' ನಿರ್ಮಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಒಂದೇ ಸೂರಿನಡಿ ಚಿತ್ರನಿರ್ಮಾಣಕ್ಕೆ ಸಂಬಂಧಿಸಿದ ಸಮಸ್ತ ಕೆಲಸಗಳನ್ನು ನಿರ್ವಹಿಸುವ ಸಾಧ್ಯತೆಗಳು ಸಾಕಾರಗೊಳ್ಳಲಿವೆ.

ಈ ಬಗ್ಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಜಿ ಜನಾರ್ದನರೆಡ್ಡಿ, ಫಿಲ್ಮ್ ಸಿಟಿ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಆದಷ್ಟು ಶೀಘ್ರದಲ್ಲಿ ನಿರ್ಮಾಣ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶವೇ ಹೆಮ್ಮೆ ಪಡುವ ರೀತಿಯಲ್ಲಿ ಡಾ.ರಾಜ್ ಹಾಗೂ ಡಾ.ವಿಷ್ಣು ಫಿಲ್ಮ್ ಸಿಟಿ ನಿರ್ಮಿಸಲಾಗುತ್ತ್ತದೆ. ರಾಜ್ಯದ ಹೆಮ್ಮೆಯ ಪ್ರತೀಕವಾಗಿ ರೂಪುಗೊಳ್ಳಲಿದೆ. ಕನ್ನಡ ಚಿತ್ರರಂಗಕ್ಕೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.

ಫಿಲ್ಮ್ ಸಿಟಿಯನ್ನು ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಅಗತ್ಯ ರೂಪುರೇಷೆ ಸಿದ್ಧಪಡಿಸಲಾಗುವುದು. ವಿಷ್ಣುವರ್ಧನ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಅಪಾರ ಹಾನಿಯಾಗಿದೆ. ಫಿಲಂ ಸಿಟಿಯ ನಿರ್ಮಾಣಕ್ಕೆ ಇದೇ ಸಕಾಲ ಎಂದು ಸಚಿವರು ಹೇಳಿದರು.
ಡಿಸೆಂಬರ್ 31, 2009 ರ ಇತರೆ ಸುದ್ದಿ/ಲೇಖನಗಳನ್ನು ಓದಿ
 
1st Test , Lord's Cricket Ground, St John's Wood
England decided to field
IPL, Himachal Pradesh Cricket Association Stadium, Dharmasala
Match starts at 04:00 pm IST  
IPL, Feroz Shah Kotla, Delhi
Match starts at 08:00 pm IST  

ಮೈಸೂರು : ವಿಷ್ಣು ಅಭಿಮಾನಿ ಆತ್ಮಹತ್ಯೆ

ಬೆಂಗಳೂರು/ಮೈಸೂರು ಡಿ. 30 : ಜನನಾಯಕ ವಿಷ್ಣುವರ್ಧನ್ ಅವರ ಅಕಾಲಿಕ ನಿಧನದಿಂದ ಮೈಸೂರು ಮತ್ತು ಬೆಂಗಳೂರಿನಲ್ಲಿ ಉದ್ರಕ್ತ ವಾತಾವರಣ ಉಂಟಾಗಿದೆ. ಬೆಂಗಳೂರಿನಲ್ಲಿ ಅಶ್ರವಾಯು, ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ನಡೆದರೆ, ಅತ್ತ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕುಪ್ಯ ಗ್ರಾಮದಲ್ಲಿ ವಿಷ್ಣು ಅವರ ಅಭಿಮಾನಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ ಮತ್ತೊಬ್ಬ.....

ಕಂಠೀರವದಲ್ಲಿ ರಾಜ್, ಅಭಿಮಾನ್ ದಲ್ಲಿ ವಿಷ್ಣು

ಬೆಂಗಳೂರು, ಡಿ. 30 : ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯನ್ನು ಬಾಲಕೃಷ್ಣ ಅವರ ಅಭಿಮಾನ್ ಸ್ಟುಡಿಯೋದಲ್ಲಿ ನಡೆಸಲು ಭಾರತಿ ವಿಷ್ಣುವರ್ಧನ್ ಅವರು ಸಮ್ಮತಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆನ್ನು ಅಭಿಮಾನದಲ್ಲಿ ನಡೆಸಲು ಸರಕಾರಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನಟಸಾರ್ವಭೌಮ ಡಾ ರಾಜ್ ಕುಮಾರ್ ತೀರಿ ಹೋದಾಗಲೂ ಅವರ ಅಂತ್ಯಕ್ರಿಯೆ ಎಲ್ಲಿ ನಡೆಸಬೇಕು ಎಂದು ಜಿಜ್ಞಾಸೆ.....

ಸೈಕೊದಿಂದ ಕನ್ನಡಕ್ಕೆ ಮೂವರು ಪ್ರತಿಭೆಗಳ ಬಳುವಳಿ

ಮಾನಸಿಕ ಅಸ್ವಸ್ಥನೊಬ್ಬನ ಪ್ರಣಯ ಪ್ರಸಂಗದ ಕಥೆ ಪ್ರೇಕ್ಷಕರ ಮೇಲೆ ಮಾಡಿರುವ ಪರಿಣಾಮ ಏನೇ ಇರಲಿ, ಮೂವರು ಅಪ್ಪಟ ಕನ್ನಡದ ಪ್ರತಿಭೆಗಳಾದ ರಘು ದೀಕ್ಷಿತ್, ಧನುಷ್ ಮತ್ತು ಅನಿತಾರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ದೇವದತ್ ಮತ್ತು ನಿರ್ಮಾಪಕ ಗುರುದತ್ತ ಅವರಿಗೆ ಅಭಿನಂದನೆ ಸಲ್ಲಿಸಲೇಬೇಕು. * ಪ್ರಸಾದ ನಾಯಿಕ 'ಸೈಕೊ' ಬಿಡುಗಡೆಯಾಗುವವರೆಗೆ ಚಿತ್ರದ ನಾಯಕ ಮತ್ತು ನಾಯಕಿಯ ಹೆಸರುಗಳನ್ನು.....

ದುನಿಯಾ ವಿಜಯ್ ಮೇಲೆ ಕಿಡಿಕಾರಿದ ಎಸ್.ನಾರಾಯಣ್!

ದುನಿಯಾ ವಿಜಯ್ ಗೆ ಕೀರ್ತಿ ಮದವೇ? ವಿಜಯ್ ಅಶಿಸ್ತಿನ ಸಿಪಾಯಿಯೇ? ಈ ಬಗ್ಗೆ ಈವರೆಗೆ ಯಾರದೂ ದೂರಿಲ್ಲ. ಆದರೆ ಈಗಿನ ಯುವನಟರ ಬಗ್ಗೆ ಪ್ರಸ್ತಾಪಿಸಿದ ನಿರ್ದೇಶಕ ಎಸ್.ನಾರಾಯಣ್, ನೇರವಾಗಿ ಹೆಸರು ಹೇಳದೇ ಪರೋಕ್ಷವಾಗಿ ದುನಿಯಾ ನಾಯಕ ವಿಜಯ್ ಅವರನ್ನು ಟೀಕೆ ಮಾಡಿದ್ದಾರೆ. ಅವರ ಮೇಲೆ ಗೂಬೆ.....
User Comments
ravi sankar 02 Jan 2010 03:44 am
I welcome this proposal.Really to make a Film City in Bengalooru is a good decesion.Many of unemployed will get the jobs and Kannada film industry develops.
ಸುರೇಶ bharadwaj 02 Jan 2010 04:09 am
ದಿಸ್ ಇಸ್ ಎನ್ ಎಕ್ಷ್ಕೆಲ್ಲೆನ್ತ ಪ್ರಾಜೆಕ್ಟ್. ವ್ಹಿಚ್ ಶೌಲ್ದ್ ಹವೆ ಬೀನ್ ಡನ್ ಲಾಂಗ್ ಟೈಮ್ ಅಗೋ. ಇ ಅಂ ಸಾರೀ ಥಟ್ ಇಟ್ ತೂಕ್ ದ್ರ. ವ. ದೆಅಥ್ ಟು ಗೆಟ್ ಇಟ್ ಗೊಇಂಗ್. ಹೊವೆವೆರ್, ಬೆತ್ತೆರ್ ಲೇಟ್ ತಂ ನೆವರ್. ಮರ. ಜ. ರೆಡ್ಡಿ, ಪ್ಲೀಸ್ ತಕೆ ಇಟ್ ಸೇರಿಔಸ್ಲ್ಯ್ ಅಂಡ್ ಗೆಟ್ ಇಟ್ ಡನ್.
ಓದುಗ 02 Jan 2010 07:43 am
ಏನಪ್ಪಾ ಇದು ?
Vinod kumar 01 Jan 2010 09:39 pm
vishnu nam
[ ಅಭಿಪ್ರಾಯ ಬರೆಯಿರಿ ]
Oneindia  Oneindia Login
Follow Oneindia Kannada on Twitter
Oneindia Kannada Facebook fan page
Write Comments on this Article