ನ್ಯಾಷನಲ್ ಮೈದಾನದ ಸುತ್ತಮುತ್ತ ಉದ್ರಿಕ್ತ ಸ್ಥಿತಿ
ಬೆಂಗಳೂರು, ಡಿ. 30 : ವಿಧಿವಶರಾಗಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಂತಿಮ ದರ್ಶನಕ್ಕಾಗಿ ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನದ ಬಳಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಅಭಿಮಾನಿಗಳ ಆಕ್ರೋಶ ಮುಗಿಲು ಮುಟ್ಟಿದೆ. ನ್ಯಾಷನಲ್ ಕಾಲೇಜು, ಡಿವಿಜಿ ರಸ್ತೆ, ರಾಮಕೃಷ್ಣ ಆಶ್ರಮದ ಬಳಿ ನೆರೆದಿರುವ ವಿಷ್ಣು ಅಭಿಮಾನಿಗಳು ತಮ್ಮ ಆಕ್ರೋಶವನ್ನು ಪೊಲೀಸರ ಮೇಲೆ, ಅಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಮೇಲೆ ಮತ್ತು.....
ವಿಷ್ಣುವರ್ಧನ್ ಅಂತಿಮ ಯಾತ್ರೆ ಆರಂಭ
ಬೆಂಗಳೂರು, ಡಿ. 30 : ಬಸವನಗುಡಿ ನ್ಯಾಶನಲ್ ಕಾಲೇಜಿನಲ್ಲಿ ಅಂತಿಮ ದರ್ಶನದ ಬಳಿಕ ಸಾಹಸಸಿಂಹ ವಿಷ್ಣುವರ್ಧನ್ ಅಂತಿಮಯಾತ್ರೆ ಪ್ರಾರಂಭವಾಗಿದೆ. ಉತ್ತರಹಳ್ಳಿಯಲ್ಲಿರುವ ಬಾಲಣ್ಣನ ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ಬನಶಂಕರಿ ಮತ್ತು ಪದ್ಮನಾಭನಗರ ಮುಖಾಂತರವಾಗಿ ಉತ್ತರಹಳ್ಳಿಯ ಅಭಿಮಾನ್ ಸ್ಟುಡಿಯೋ ತಲುಪಲಿದೆ. ಅಲ್ಲಿ ಅಭಿಮಾನ್ ಸ್ಟುಡಿಯೋ ಅಭಿಮಾನದಿಂದ ವಿಷ್ಣುಗೆ ನೀಡಿರುವ ಎರಡು ಎಕರೆ ಜಮೀನಿನಲ್ಲಿ ವಿಷ್ಣು ಪಂಚಭೂತಗಳಲ್ಲಿ ವಿಲೀನರಾಗಲಿದ್ದಾರೆ. ದಾರಿಗುಂಟ ಯಾವುದೇ.....
ವಿಷ್ಣುವರ್ಧನ್ ಗೆ ತಟ್ಟಿತೆ ನಾಗವಲ್ಲಿ ಶಾಪ?
'ಆಪ್ತಮಿತ್ರ' ಚಿತ್ರ ಬಿಡುಗಡೆಯಾಗುವುದಕ್ಕೂ ಮುನ್ನ ನಟಿ ಸೌಂದರ್ಯ ಸಾವಪ್ಪಿದ್ದರು. ಇದೀಗ 'ಆಪ್ತಮಿತ್ರ' ಚಿತ್ರದ ಮುಂದುವರಿದ ಭಾಗ 'ಆಪ್ತರಕ್ಷಕ' ಬಿಡುಗಡೆಗೆ ಸಜ್ಜಾಗಿದೆ. ಕಾಕತಾಳೀಯ ಎಂಬಂತೆ ಚಿತ್ರ ಬಿಡುಗಡೆಗೂ ಮುನ್ನ ವಿಷ್ಣುವರ್ಧನ್ ಸಾವಪ್ಪಿರುವುದು ನಿಜಕ್ಕೂ ವಿಷಾದನೀಯ. ಕೇಳಲು ಬಾಲೀಶ ಅನ್ನಿಸಿದರೂ ಇದೆಲ್ಲಾ ನಾಗವಲ್ಲಿಯ ಶಾಪ ಅನ್ನಿಸುವುದಿಲ್ಲವೆ? ಪ್ರತ್ಯಕ್ಷವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ವಿಷ್ಣುವರ್ಧನ್ ಅವರಿಗೆ ನಾಗವಲ್ಲಿ ಕಾಟ ಕೊಟ್ಟಿದ್ದರು. ಇದನ್ನು ಸ್ವತಃ.....
ಬೆಳಗಾವಿ ಚಿತ್ರಮಂದಿರಗಳಲ್ಲಿ ಕನ್ನಡ ಕಂಪು
ಬೆಳಗಾವಿ,ಜ:16: ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಬೆಳಗಾವಿ ನಗರದ ವಿವಿಧ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಮಾತ್ರ ಪ್ರದರ್ಶನ ಮಾಡಲಾಗುತ್ತಿದೆ. ಬೆಳಗಾವಿ ಚಲನಚಿತ್ರ ಪ್ರದರ್ಶಕರ ಸಂಘದಿಂದ ಈ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಚಿತ್ರಮಂದಿರ ಹಾಗೂ ಚಿತ್ರದ ಹೆಸರು ಈ ಕೆಳಗಿನಂತಿದೆ. ಜನವರಿ 17,18 ಹಾಗೂ 25 ರಂದು (ಬೆಳಗಿನ ಪ್ರದರ್ಶನ) 9:30 ಗಂಟೆಗೆ ಪ್ರಾರಂಭ*ಸ್ವರೂಪ ಚಿತ್ರಮಂದಿರದಲ್ಲಿ 'ಸಿದ್ದು.....
ಬಳ್ಳಾರಿ ರೆಡ್ಡಿ ಸಹೋದರರ ಗಣಿ ಗುತ್ತಿಗೆ ಅಮಾನತು
ಬಳ್ಳಾರಿ, ಏ.26: ಸಚಿವರಾದ ಜಿ.ಜನಾರ್ದನರೆಡ್ಡಿ, ಜಿ.ಕರುಣಾಕರರೆಡ್ಡಿ ಮತ್ತು ಬಿ.ಶ್ರೀರಾಮುಲು ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳ ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಆಂಧ್ರಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಡಿಎಫ್ ಓ ಅವರ ಸಹಕಾರದಿಂದ ಅರಣ್ಯ ಸಂರಕ್ಷಣಾ ಕಾಯ್ದೆ, ಗಣಿ ಕಂಪನಿಗಳ ಸುರಕ್ಷಾ ವಲಯ ನಿಯಮ ಮತ್ತು.....
ಕಾವೇರಿಯಲ್ಲಿ ಚೌತಿ ಹಬ್ಬಕ್ಕೆ ಕನ್ನಡ ಚಿತ್ರರಂಗದ ನಕ್ಷತ್ರಗಳು !
ಓಡೋಡಿ ಬರುತ್ತಿರುವ ಡೆಟ್ರಾಯಿಟ್ ವಿಶ್ವ ಕನ್ನಡ ಸಮ್ಮೇಳನದ ಗುಂಗಿನಲ್ಲಿ ಸಹೃದಯರು ಮುಳುಗಿರುವಾಗಲೇ ಗಣೇಶನ ಹಬ್ಬವೂ ಹತ್ತಿರಾಗುತ್ತಿದೆ. ಸಮ್ಮೇಳನದ ಭರಾಟೆಯ ಮಾತುಕತೆಯ ನಡುವೆಯೇ ಕಾವೇರಿ ಕನ್ನಡ ಸಂಘ ಗಣೇಶನ ಹಬ್ಬದ ಆಚರಣೆಗೆ ಅಣಿಯಾಗುತ್ತಿದೆ.ನಮ್ಮವರೆಲ್ಲ ಒಟ್ಟಿಗೆ ಸೇರುವುದಕ್ಕೆ ನೆಪವೊಂದು ಸಿಕ್ಕದರೆ ಸಾಕು. ಪ್ರತಿ ನೆಪವೂ ಹಬ್ಬವೇ ಅಲ್ಲವೇ ? ಕನ್ನಡ ಸಮ್ಮೇಳನ ಎಂಬ ಮಹಾ ಮೇಳದ ಅನುಭವ ಮೊಗೆದುಕೊಂಡು ರಿಲ್ಯಾಕ್ಸ್ ಮಾಡಿಕೊಳ್ಳುವ ಹಾಗಿಲ್ಲ. ಬೆನ್ನಿಗೇ ಬಂದಿದೆಯಲ್ಲ ಗಣೇಶ ಹಬ್ಬ... !.....
ವಿಜಯ್ ಮೇಲೆ ಗೂಬೆ ಕೂರಿಸಿದ ನಾರಾಯಣ್ ಅಸಲಿ ಬಣ್ಣ!
'ಚೆಲುವಿನ ಚಿತ್ತಾರ'ಶತದಿನೋತ್ಸವ ಸಮಾರಂಭದಲ್ಲಿ ಎಸ್.ನಾರಾಯಣ್ ಅವರು, ದುನಿಯಾ ವಿಜಯ್ ಹೆಸರು ಪ್ರಸ್ತಾಪಿಸದೇ, ಶಾಲಲ್ಲಿಟ್ಟಿ ಹೊಡೆದ ವಿವರಗಳನ್ನು ನೀವುಓದಿರುವಿರಿ. ಇಷ್ಟಕ್ಕು ಆಗಿದ್ದೇನು? ನಾರಾಯಣ್ ಸಿಟ್ಟಿನ ಮೂಲ ಯಾವುದು ಎಂದು ಬೆನ್ನತ್ತಿದಾಗ ನಮಗೆ ತಿಳಿದದ್ದು ಇಷ್ಟು.. ದುನಿಯಾ ಗೆಲ್ಲುತ್ತಲೇ ಎಸ್.ನಾರಾಯಣ್ ಚುರುಕಾದರು. ಮೇಲೆ ಬಿದ್ದು ವಿಜಯ್ ರ ಕಾಲ್ ಶೀಟ್ ಪಡೆದರು......