•  

ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳಿಂದ ಕಲ್ಲು ತೂರಾಟ

Fans attack BMTC busses
ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಮೂರು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಎರಡು ಬಿಎಂಟಿಸಿ ಬಸ್‌ಗಳು ಹಾಗೂ ಒಂದು ಪುಷ್ಪಕ್ ಬಸ್ ಮೇಲೆ ದರ್ಶನ್ ಅಭಿಮಾನಿಗಳು ಶುಕ್ರವಾರ ಸಂಜೆ ಕಲ್ಲು ತೂರಾಟ ನಡೆಸಿದರು. ಈ ಘಟನೆ ವಿಜಯನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದೇ ವೇಳೆ, ಯಾರೋ  ಏನೋ ಗೊತ್ತಿಲ್ಲ, ಸುವರ್ಣ ಮತ್ತಿತರ ನ್ಯೂಸ್ ಚಾನೆಲಿಗೆ ಸೇರಿದ ಕ್ಯಾಮಾರಗಳನ್ನು ಧ್ವಂಸಗೊಳಿಸಿದ್ದಾರೆ. 

ಪತ್ನಿಯ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿರುವ ದರ್ಶನ್ ಅವರನ್ನು ನೋಡಲು ಅವರ ಅಪಾರ ಅಭಿಮಾನಿಗಳು ವಿಜಯನಗರ ಪೊಲೀಸ್ ಠಾಣೆಗೆ ಬಳಿ ಜಮಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಂಡ ದರ್ಶನ್ ಅಭಿಮಾನಿಗಳು ಕಲ್ಲು ತೂರಾಟ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. (ದಟ್ಸ್‌ಕನ್ನಡ ಸಿನಿವರ್ತೆ) [ಫುಲ್ ಕವರೇಜ್]

English summary
Three buses belonging to BMTC were damaged in stone pelting by an irate fans of Kannada actor Darshan in Bangalore. Fans demand release of the actor who was arrested on Friday for allegedly assaulting his wife Vijayalakshmi.
ಸೆಪ್ಟೆಂಬರ್ 9, 2011 ರ ಇತರೆ ಸುದ್ದಿ/ಲೇಖನಗಳನ್ನು ಓದಿ
 
IPL, Himachal Pradesh Cricket Association Stadium, Dharmasala
Kings XI Punjab: 81 / 3, 13 Overs
1st Test , Lord's Cricket Ground, St John's Wood
West Indies: 100 / 3, 38.1 Overs
IPL, Feroz Shah Kotla, Delhi
Match starts at 08:00 pm IST  

ವಿಜಯಲಕ್ಷ್ಮಿಗೆ ಚಪ್ಪಲಿಯಲ್ಲಿ ಹೊಡೆದರೆ ದರ್ಶನ್

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ ಮಂಜುಳಾ ಅವರು ಶುಕ್ರವಾರ (ಸೆ.9) ಹಲ್ಲೆಗೆ ಒಳಗಾಗಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ನೀಡಿದ್ದಾರೆ. ಬಳಿಕ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತಾನಾಡಿದರು.ದರ್ಶನ್ ತಮ್ಮ ನಡವಳಿಕೆಯನ್ನು ತಿದ್ದುಕೊಂಡರೆ ಮತ್ತೆ ಅವರೊಂದಿಗೆ ಸಂಸಾರ ಮಾಡುವ ಭರವಸೆಯನ್ನು ವಿಜಯಲಕ್ಷ್ಮಿ ನೀಡಿದ್ದಾರೆ. ಅವರು ಸಾಕಷ್ಟು ನೊಂದಿದ್ದಾರೆ. ಅವರ ತಲೆಯ ಮೇಲೆ ರಕ್ತ ಇನ್ನೂ ಹೆಪ್ಪುಗಟ್ಟಿತ್ತು. ದರ್ಶನ್ ಅವರು ಇನ್ನು ಮುಂದೆ ಯಾವುದೇ ಕಿರುಕುಳ ನೀಡಲ್ಲ.....

ದರ್ಶನ್ ಪತ್ನಿ ಮೇಲೆ ಹಲ್ಲೆ ಮಾಡಲು ಕಾರಣ ಏನು

ತಮ್ಮ ಪತ್ನಿ ಮತ್ತು ಪುತ್ರನ ಮಾರಣಾಂತಿಕ ಹಲ್ಲೆ ನಡೆಸಿ ಪೊಲೀಸ್ ಬಂಧನದಲ್ಲಿರುವ ನಟ ದರ್ಶನ್ ಪತ್ನಿಯ ಮೇಲೆ ಹಲ್ಲೆ ಮಾಡಿದ್ದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಹಲ್ಲೆಯಿಂದ ಕೆಳಗೆ ಬಿದ್ದ ವಿಜಯಲಕ್ಷ್ಮಿ ಅವರ ತಲೆ ಕಿವಿಗೆ ಗಾಯಗಳಾಗಿವೆ. ಕೆಲವೆಡೆ ಕಚ್ಚಿರುವ ಕಲೆಗಳೂ ಇವೆ ಎಂದು ಗಾಯತ್ರಿ ಆಸ್ಪತ್ರೆಯ ವೈದ್ಯ ಡಾ.ಜೈನ್ ತಿಳಿಸಿದ್ದಾರೆ.ನಿನ್ನೆ ರಾತ್ರಿ ಚಿಂಗಾರಿ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಬಂದೆ. ವಿಜಯನಗರದ ಸ್ನೇಹಿತೆ ವಿದ್ಯಾ ಮನೆಯಲ್ಲಿ ವಿಜಯಲಕ್ಷ್ಮಿ ಇದ್ದರು. ಪತ್ನಿಯನ್ನು ಮನೆಗೆ.....
User Comments
[ ಅಭಿಪ್ರಾಯ ಬರೆಯಿರಿ ]
ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.
Oneindia  Oneindia Login
Follow Oneindia Kannada on Twitter
Oneindia Kannada Facebook fan page
Write Comments on this Article