For Quick Alerts
For Daily Alerts
Don't Miss!
- News Neha Murder Case: ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ನೇಹಾ ಕೊಲೆ ಎಂದ ಸಿಎಂ ಸಿದ್ದರಾಮಯ್ಯ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಮಾಜ ಸುಧಾರಕನಾಗಿ ಅಯ್ಯಂಗಾರ್ ಐಪಿಎಸ್
Music
oi-Staff
By Staff
|
ಮಾಜಿ ಕೌನ್ಸಿಲರ್ ಎಚ್.ರವೀಂದ್ರ ಚಿತ್ರದ ನಾಯಕ. ರಾಜಕೀಯದಲ್ಲಿ ಯಶಸ್ವಿಯಾದ ನಂತರ ಈಗ ಬಣ್ಣದ ಲೋಕದಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಬಂದಿದ್ದಾರೆ. ಅದರ ಫಲವೆ 'ಅಯ್ಯಂಗಾರ್ ಐಪಿಎಸ್' ಚಿತ್ರ. ತಮ್ಮ ರಾಜಕೀಯ ಸಹವರ್ತಿ ಪುಟ್ಟರಾಜು ಅವರಿಗೂ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಕೊಟ್ಟು ಕೃತಾರ್ಥರಾಗಿದ್ದಾರೆ.
ಇದೊಂದು ಸಾಮಾಜಿಕ ಚಿತ್ರವಾಗಿದ್ದು, ಇದರಲ್ಲಿನ ನಾಯಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಲು ಪ್ರಯತ್ನಿಸುತ್ತಾನೆ ಎಂದರು ಚಿತ್ರದ ನಿರ್ದೇಶಕ, ನಿರ್ಮಾಪಕ ಮತ್ತು ನಟ ರವೀಂದ್ರ. ಆರು ಹಾಡುಗಳನ್ನು ಒಳಗೊಂಡಿರುವ ಅಯ್ಯಂಗಾರ್ ಐಪಿಎಸ್ ಚಿತ್ರಕ್ಕೆ ಪ್ರದೀಪ್ ರಾಜ ಸಂಗೀತ ಸಂಯೋಜಿಸಿದ್ದಾರೆ. ಮನೋರಂಜನ್ ಆಡಿಯೋ ಮೂಲಕ ಸೀಡಿ ಮತ್ತು ಧ್ವನಿಸುರುಳಿಗಳು ಡಿಸೆಂಬರ್ 22ರಂದು ಬಿಡುಗಡೆಯಾದವು. ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಮತ್ತು ನಿರ್ಮಾಪಕ ಸಾ.ರಾ.ಗೋವಿಂದು ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: kannada movies ಅಯ್ಯಂಗಾರ್ ಐಪಿಎಸ್ ಎಚ್ ರವೀಂದ್ರ ಧ್ವನಿಸುರುಳಿ ಡಾ.ಜಯಮಾಲಾ ಸಾ.ರಾ.ಗೋವಿಂದು iyengar ips h ravindra audio release dr.jayamala sa.ra.govindu
Wednesday, December 24, 2008, 11:36 Story first published: Wednesday, December 24, 2008, 11:36 [IST]
Other articles published on Dec 24, 2008