Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಿರ್ಮಾಪಕರಿಗೆ ಕಾಯ್ಕಿಣಿ ಕಿವಿಮಾತು
ಪ್ರೇಕ್ಷಕರಿಗೆ ಇಂದು ಆತ್ಮೀಯ ಚಿತ್ರದ ಅವಶ್ಯಕತೆ ಇದೆ. ದೇವರಿಲ್ಲದ ಮಂದಿರ ಎಷ್ಟು ಚೆನ್ನಾಗಿದ್ದರೆ ಏನು ಬಂತು ಪ್ರಯೋಜ? ಹಿಂದಿ ಚಿತ್ರರಂಗದಲ್ಲಿ ಇಂದಿಗೂ ಸಹ ಅಮೀರ್, ಮುಂಬೈ ಮೇರಿ ಜಾನ್ ನಂತಹ ಉತ್ತಮ ಚಿತ್ರಗಳು ಬರುತ್ತಿವೆ. ಆ ರೀತಿಯ ಪ್ರವೃತ್ತಿ ಕನ್ನಡ ಚಿತ್ರರಂಗದಲ್ಲೂ ಬರಬೇಕು. ಉತ್ತಮ ಕತೆ, ಕ್ರಿಯಾಶೀಲತೆ ಇದ್ದರೆ ಖಂಡಿತ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ ಎಂದರು.
ಗೀತೆ ರಚನೆಕಾರ ಕವಿರಾಜ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಯಂತ ಕಾಯ್ಕಿಣಿ, ಪರಿಚಯ ಚಿತ್ರದಲ್ಲಿ ಕವಿರಾಜ್ ಉತ್ತಮ ಸಾಹಿತ್ಯ ಕೊಟ್ಟಿದ್ದಾರೆ ಎಂದರು. ಮುಂಗಾರು ಮಳೆ ಚಿತ್ರದ ನಂತರ ನಿರ್ದೇಶಕ ಸಂಜಯ್ ನನಗೆ ಕರೆದು ಕೆಲಸ ಕೊಟ್ಟಿದ್ದರು. ಆ ಕಾರಣಕ್ಕೆ ಪರಿಚಯ ಚಿತ್ರಕ್ಕೆ ಎರಡು ಹಾಡುಗಳನ್ನು ರಚಿಸಿರುವುದಾಗಿ ತಿಳಿಸಿದರು.
(ದಟ್ಸ್ ಕನ್ನಡ ಚಿತ್ರವಾರ್ತೆ)
ಹಾಗೆ
ಸುಮ್ಮನೆ
ಚಿತ್ರಕ್ಕೆ
ಕಾಯ್ಕಿಣಿ
ಸಾಹಿತ್ಯ
ಸ್ಪರ್ಶ
ನಾಗತಿಹಳ್ಳಿಯ
ಸಂಸ್ಕೃತಿ
ಹಬ್ಬ,
ಶಿಬಿರ
ಯಶಸ್ವಿ
ತಮಿಳಿನ
'ಅನ್ನಿಯನ್'
ಕನ್ನಡದಿಂದ
ಕದ್ದ
ಕತೆಯೇ?
ಕನ್ನಡ
ಗಾಯಕರ
ಮೇಲೆ
ಹಿಂದಿ
ಗಾಯಕರ
'ಸವಾರಿ'