For Quick Alerts
For Daily Alerts
Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ ಮತ್ತೆ ಅತುಲ್ ಕುಲಕರ್ಣಿ ಆಗಮನ
News
oi-Staff
By Staff
|
'ಆ ದಿನಗಳು' ಚಿತ್ರದಲ್ಲಿ ಅಗ್ನಿ ಶ್ರೀಧರ್ ಪಾತ್ರವನ್ನು ಪೋಷಿಸಿದ್ದ ಅತುಲ್ ಕುಲಕರ್ಣಿ ಮತ್ತೆ ಕನ್ನಡ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ. ಎರಡು ವರ್ಷಗಳ ಸುದೀರ್ಘ ಸಮಯದ ಬಳಿಕ ಹಿಂತಿರುಗುತ್ತಿರುವ ಅತುಲ್ ಕನ್ನಡದ ಎರಡು ಚಿತ್ರಗಳಲ್ಲಿ ಸದ್ಯಕ್ಕೆ ಬಿಜಿ.
ಬಿಯಾಂಕ ದೇಸಾಯಿ ಮುಖ್ಯ ಭೂಮಿಕೆಯ ಗೀತಾ ಕೃಷ್ಣ ನಿರ್ದೇಶನದ 'ಕಾಫಿ ಶಾಫ್' ಚಿತ್ರದಲ್ಲಿ ಅತುಲ್ ಅಭಿನಯಿಸುತ್ತಿದ್ದಾರೆ. ಇದರಲ್ಲಿ ಅತುಲ್ ಅವರದು ಋಣಾತ್ಮಕ ಅಂಶಗಳುಳ್ಳ ಪಾತ್ರ. ಓಂ ಪ್ರಕಾಶ್ ರಾವ್ ನಿರ್ದೇಶನದ 'ಎಕೆ 56' ಅತುಲ್ ಅಭಿನಯಿಸುತ್ತಿರುವ ಮತ್ತೊಂದು ಚಿತ್ರ. ಇದರಲ್ಲಿ ಅವರದು ನಿರ್ಣಾಯಕ ಪಾತ್ರ.
ಮರಾಠಿ ರಂಗಭೂಮಿ ಕಲಾವಿದನಾಗಿ ತಮ್ಮ್ಮ ವೃತ್ತಿ ಜೀವನ ಆರಂಭಿಸಿದ ಅತುಲ್, ನಂತರ ಕೇಸರಿ ಹರವು ಅವರ 'ಭೂಮಿ ಗೀತ' ಚಿತ್ರದ ಮೂಲಕ ಬೆಳ್ಳಿತೆರೆಗೆ ಅಡಿಯಿಟ್ಟರು. ಆನಂತರ ಅತುಲ್ ಹಿಂದಿ ಚಿತ್ರರಂಗದಲ್ಲಿ ಬಿಜಿಯಾದರು. ಆ ದಿನಗಳು ಚಿತ್ರದ ಪಾತ್ರಕ್ಕಾಗಿ ಅತುಲ್ ರನ್ನು ಅಗ್ನಿ ಶ್ರೀಧರ್ ಕರೆತಂದಿದ್ದರು. ಇದೀಗ ಮತ್ತೆ ಅವರ ಆಗಮನವಾಗಿದೆ.
(ದಟ್ಸ್ ಕನ್ನಡ ಚಿತ್ರವಾರ್ತೆ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಆ ದಿನಗಳು ಅಗ್ನಿ ಶ್ರೀಧರ್ agni sridhar aa dinagalu ಓಂ ಪ್ರಕಾಶ್ ರಾವ್ om prakash rao coffee shop tul kulkarni film ak 56 ಅತುಲ್ ಕುಲಕರ್ಣಿ ಎಕೆ 56 ಕಾಫಿ ಶಾಫ್
Monday, August 17, 2009, 18:11 Story first published: Monday, August 17, 2009, 18:11 [IST]
Other articles published on Aug 17, 2009