For Quick Alerts
For Daily Alerts
Don't Miss!
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಕ್ಕೆ 'ಕಂಠೀರ'ವನಾಗಿ ತೆಲುಗಿನ 'ಸಿಂಹಾದ್ರಿ'
News
oi-Rajendra Chintamani
By Rajendra
|
'ದುನಿಯಾ' ವಿಜಯ್ ಗೆ ಮತ್ತೊಂದು ಬಂಪರ್ ಆಫರ್ ಹುಡುಕಿಕೊಂಡು ಬಂದಿದೆ. ಕೋಟಿ ನಿರ್ಮಾಪಕ ರಾಮು ನಿರ್ಮಾಣದಲ್ಲಿ 'ಕಂಠೀರವ' ಚಿತ್ರ ಸೆಟ್ಟೇರಲು ಸಿದ್ಧತೆ ನಡೆಸಿದೆ. ತೆಲುಗಿನಲ್ಲಿ ದಾಖಲೆ ನಿರ್ಮಿಸಿದ್ದ 'ಸಿಂಹಾದ್ರಿ' ಚಿತ್ರದ ರೀಮೇಕ್ ಇದಾಗಿದೆ. ಆಕ್ಷನ್, ಕಟ್ ಹೇಳಲಿರುವುದು ತುಷರ್ ರಂಗನಾಥ್.
ಸದ್ಯಕ್ಕೆ ರಾಮು ಎರಡು ಚಿತ್ರಗಳ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಮಾಲಾಶ್ರೀ ಮುಖ್ಯಭೂಮಿಕೆಯಲ್ಲಿರುವ 'ವೀರ' ಹಾಗೂ ಚಿರಂಜೀವಿ ಸರ್ಜಾ ನಾಯಕನಾಗಿ 'ಗಂಡೆದೆ' ಚಿತ್ರಗಳು ಮುಗಿದ ಬಳಿಕವಷ್ಟೇ 'ಕಂಠೀರವ' ಸೆಟ್ಟೇರಲಿದೆ. ತೆಲುಗಿನ ಸಿಂಹಾದ್ರಿ ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ ನಾಯಕ ನಟನಾಗಿ ಅಭಿನಯಿಸಿದ್ದರು.
ವಿಜಯ್ ಸಹ ಹಲವಾರು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸಂದೇಶ್ ನಾಗರಾಜ್ ನಿರ್ಮಿಸುತ್ತಿರುವ ಎಸ್ ಮಹೇಂದರ್ ನಿರ್ದೇಶನದ 'ವೀರ ಬಾಹು' ಚಿತ್ರೀಕರಣ ಭರದಿಂದ ಸಾಗುತ್ತಿದೆ. ಶಂಕರ್ ಐಪಿಎಸ್ ಹಾಗೂ ಕರಿ ಚಿರತೆ ಚಿತ್ರಗಳು ಬಿಡುಗಡೆ ಸಿದ್ಧವಾಗಿವೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ತುಷಾರ್ ರಂಗನಾಥ್ tushar ranganath remake ವಿಜಯ್ ರೀಮೇಕ್ vijay ramu ರಾಮು ಕರಿ ಚಿರತೆ kari chirathe shanker ips ಶಂಕರ್ ಐಪಿಎಸ್ ಕಂಠೀರವ ವೀರ ಬಾಹು kanteerava simhadri veera bahu
Wednesday, January 27, 2010, 17:55 Story first published: Wednesday, January 27, 2010, 17:55 [IST]
Other articles published on Jan 27, 2010