For Quick Alerts
For Daily Alerts
Don't Miss!
- News KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಗಪೂರ್ ನಲ್ಲಿ ಚಿರಂಜೀವಿ 'ಗಂಡೆದೆ'
News
oi-Rajendra Chintamani
By Rajendra
|
ರಾಮು ನಿರ್ಮಿಸುತ್ತಿರುವ ಅದ್ದೂರಿ ಗಂಡೆದೆ ಚಿತ್ರದ ಎರಡು ಗೀತೆಗಳ ಚಿತ್ರೀಕರಣವು ಏಪ್ರಿಲ್ 8 ರಿಂದ ಸಿಂಗಪೂರ್ ಸುತ್ತಮುತ್ತ ನಡೆಯಲಿದೆ. ರಾಮು ಎಂಟರ್ಪ್ರೈಸಸ್ ಲಾಂಛನದಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ.
ಚಿತ್ರಕ್ಕೆ ಈಗಾಗಲೇ ಅಬ್ಬಾಯಿ ನಾಯ್ಡು ಸ್ಟುಡಿಯೋವಿನಲ್ಲಿ ಮಾತಿನ ಮರು ಲೇಪನ ಕಾರ್ಯವು ಮುಂದುವರೆದಿದ್ದು, ಮೇ ಮೊದಲ ವಾರದಲ್ಲಿ ಚಿತ್ರವು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಿರ್ಮಾಪಕ ರಾಮು ತಿಳಿಸಿದ್ದಾರೆ. ಈ ಚಿತ್ರವನ್ನು ಅಕುಲ್ ಶಿವ ನಿರ್ದೇಶಿಸುತ್ತಿದ್ದಾರೆ.
ಚಿತ್ರಕ್ಕೆ ರಾಮ್ನಾರಾಯಣ್ ಸಂಭಾಷಣೆ, ಸಾಹಿತ್ಯ, ಚಕ್ರಿ ಸಂಗೀತ, ಮುಜೀರ್ ಛಾಯಾಗ್ರಹಣ, ಮುನಿರಾಜ್ ಸಂಕಲನ, ಡಿಫರೆಂಟ್ ಡ್ಯಾನಿ ಸಾಹಸ, ಇಚ್ಮಾಯಿಲ್ ಕಲೆ, ಉಮೇಶ್ ನಿರ್ಮಾಣ ನಿರ್ವಹಣೆ, ಹರ್ಷ ನೃತ್ಯವಿದೆ. ತಾರಾಗಣದಲ್ಲಿ ಚಿರಂಜೀವಿ ಸರ್ಜಾ, ರಾಗಿಣಿ, ದೇವರಾಜ್, ರಮೇಶ್ಭಟ್, ರಂಗಾಯಣರಘು, ಸಾಧುಕೋಕಿಲ, ಅರುಣಾ ಬಾಲ್ರಾಜ್, ಚಿತ್ರಾಶೆಣೈ, ಲಕ್ಷ್ಮಣ್, ಪವನ್, ಸಂಕೇತ್ ಕಾಶಿ ಮುಂತಾದವರಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಚಿರಂಜೀವಿ ಸರ್ಜಾ ರಾಗಿಣಿ ಗಂಡೆದೆ ಸಿಂಗಪೂರ್ ಅಕುಲ್ ಶಿವ chiranjeevi sarja ragini gandedhe akul shiva singapore
Thursday, April 8, 2010, 13:02 Story first published: Thursday, April 8, 2010, 13:02 [IST]
Other articles published on Apr 8, 2010