For Quick Alerts
For Daily Alerts
Don't Miss!
- Lifestyle ಬೇಸಿಗೆಯಲ್ಲಿ ಇಡ್ಲಿ, ದೋಸೆಯ ಹಿಟ್ಟು ಹುಳಿ ಬಂದರೆ ಹುಳಿ ಕಡಿಮೆಯಾಗಲು ಏನು ಮಾಡಬೇಕು?
- News Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
- Sports KKR vs RR IPL 2024: ಸುನಿಲ್ ನರೈನ್ ಚೊಚ್ಚಲ ಐಪಿಎಲ್ ಶತಕ; ರಾಜಸ್ಥಾನ್ಗೆ ಬೃಹತ್ ಗುರಿ ನೀಡಿದ ಕೋಲ್ಕತ್ತಾ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ಯಾಂಕಾಕ್ನಲ್ಲಿ ಜಿಂಕೆಮರಿ ರೇಖಾ ಪ್ರೇಮ ಚಂದ್ರಮ
News
oi-Rajendra Chintamani
By Rajendra
|
ಜೇನುಕಲ್ಲು ಚಿತ್ರಾಲಯ ಲಾಂಛನದಲ್ಲಿ ಯು.ಇ.ಗಣೇಶ್, ಜಿ.ಕುಮಾರ್, ಜಿ.ಎಸ್.ಜಗದೀಶ್ ಹಾಗೂ ಸುನೀಲ್ಕುಮಾರ್ಶಿಂಧೆ ನಿರ್ಮಿಸುತ್ತಿರುವ 'ಪ್ರೇಮ ಚಂದ್ರಮ' ಚಿತ್ರದ ನಾಲ್ಕು ಹಾಡುಗಳ ಚಿತ್ರೀಕರಣ ಬ್ಯಾಂಕಾಕ್ನಲ್ಲಿ ಸೆಪ್ಟೆಂಬರ್ ತಿಂಗಳ 18ರಿಂದ ಆರಂಭವಾಗಲಿದೆ.
ಕಿರಣ್, ರಘುಮುಖರ್ಜಿ, ರೇಖಾ ಹಾಗೂ ವಿದೇಶಿ ನರ್ತಕರ ಅಭಿನಯದಲ್ಲಿ ಒಟ್ಟು ಹನ್ನೆರಡು ದಿನಗಳ ಕಾಲ ಹಾಡುಗಳ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೆಶಕ ಶಾಹುರಾಜ್ ಶಿಂಧೆ ತಿಳಿಸಿದ್ದಾರೆ. ಸಕಲೇಶಪುರ, ಕಾಗಿನೆಲೆ, ಮೈಸೂರು, ಬೆಂಗಳೂರು ಮುಂತಾದೆಡೆ ಮಾತಿನ ಭಾಗದ ಚಿತ್ರೀಕರಣ ನಡೆದಿದೆ.
ವಿ.ಹರಿಕೃಷ್ಣರ ಸಂಗೀತವಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ರವರ ಛಾಯಾಗ್ರಹಣವಿದೆ. ಶಶಿಧರ್ಭಟ್(ಶಿರಸಿ) ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮರ ಸಾಹಸವಿರುವ ಪ್ರೇಮ ಚಂದ್ರಮ ಚಿತ್ರದ ತಾರಾಬಳಗದಲ್ಲಿ ರಘುಮುಖರ್ಜಿ, ಕಿರಣ್(ಹಾಗೆ ಸುಮ್ಮನೆ), ರೇಖಾ, ಶ್ರೀನಾಥ್, ಉಮಾಶ್ರೀ, ಸುಮಿತ್ರ, ಯು.ಇ.ಗಣೇಶ್ ಮುಂತಾದವರಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಪ್ರೇಮ ಚಂದ್ರಮ ರಘು ಮುಖರ್ಜಿ ರೇಖಾ ಶ್ರೀನಾಥ್ ಉಮಾಶ್ರೀ ಬ್ಯಾಂಕಾಕ್ prema chandrama raghu mukherjee rekha umashree bangkok
Tuesday, September 7, 2010, 12:03 Story first published: Tuesday, September 7, 2010, 12:03 [IST]
Other articles published on Sep 7, 2010