For Quick Alerts
For Daily Alerts
Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಣಿಕ್ಯ ಚಿತ್ರೀಕರಣದಲ್ಲಿ ನಟ ಸುದೀಪ್ ಗೆ ಗಾಯ
News
oi-Rajendra
By Rajendra
|
ನಟ ಕಿಚ್ಚ ಸುದೀಪ್ ಅವರು ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಗಾಯಗೊಂಡ ನಲವತ್ತೆಂಟು ಗಂಟೆಗಳಲ್ಲೇ ಮತ್ತೊಮ್ಮೆ ಪೆಟ್ಟು ತಿಂದಿದ್ದಾರೆ. ಅಬ್ಬಾಯಿ ನಾಯ್ಡು ಸ್ಟುಡಿಯೋದಲ್ಲಿ ನಡೆಯುತ್ತಿರುವ 'ಮಾಣಿಕ್ಯ' ಚಿತ್ರದ ಬೈಕ್ ಸ್ಟಂಟ್ ಚಿತ್ರೀಕರಣ ವೇಳೆ ಅವರು ಗಾಯಗೊಂಡರು.
ಅವರ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ. ಮಂಗಳವಾರ (ಫೆ.5) ಸಂಜೆ ಸುಮಾರು 6.30ರ ಸಮಯದಲ್ಲಿ ಈ ಘಟನೆ ನಡೆದಿದೆ. [ಸುದೀಪ್ 'ಮಾಣಿಕ್ಯ' ಮೇಕಿಂಗ್ ವಿಡಿಯೋ ಹೈಲೈಟ್ಸ್]
ಸ್ವಲ್ಪ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸೂಚಿಸಿದ್ದಾರೆ. ತೆಲುಗಿನ ಹಿಟ್ ಚಿತ್ರ 'ಮಿರ್ಚಿ' ರೀಮೇಕ್ ಮಾಣಿಕ್ಯ. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಅಭಿನಯಿಸುತ್ತಿದ್ದಾರೆ ಸುದೀಪ್. ಪಾತ್ರವರ್ಗದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ರಮ್ಯ ಕೃಷ್ಣ, ರವಿಶಂಕರ್, ವರಲಕ್ಷ್ಮಿ ಶರತ್ ಕುಮಾರ್ ಮುಂತಾದವರಿದ್ದಾರೆ. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Even less than 48 hours after getting injured in Celebrity Cricket League (CCL 4), Kiccha Sudeep has again got injured on the sets of Maanikya. The actor was busy shooting for the movie in Abhaya Naidu Studio, which is in Chikkalasandra, Bangalore.