Don't Miss!
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳಿಗೆ ಜಿಗಿದ 'ರಿಂಗ್ ಮಾಸ್ಟರ್' ಅರುಣ್ ಸಾಗರ್
ರಂಗಭೂಮಿ ಹಿನ್ನೆಯಿಂದ ಬಂದಂತಹ ಪ್ರತಿಭಾನ್ವಿತ ನಟ ಅರುಣ್ ಸಾಗರ್. ಅದ್ಯಾಕೋ ಏನೋ ಅವರನ್ನು ಕನ್ನಡ ಚಿತ್ರರಂಗ ಸಮರ್ಥವಾಗಿ, ಸಂಪೂರ್ಣವಾಗಿ ಬಳಸಿಕೊಳ್ಳಲಿಲ್ಲ. ಇದೀಗ ಅವರ ಅಭಿನಯದ ಕನ್ನಡ ಚಿತ್ರ 'ರಿಂಗ್ ಮಾಸ್ಟರ್' ಸೆಟ್ಟೇರಿದೆ. ಅದು ಆರಂಭವಾಗುವುದಕ್ಕೂ ಮುನ್ನ ಅವರು ತಮಿಳು ಚಿತ್ರರಂಗಕ್ಕೆ ಜಿಗಿದ್ದಾರೆ.
ಈಟಿವಿ ಕನ್ನಡದಲ್ಲಿ ಆರಂಭವಾದ 'ಬಿಗ್ ಬಾಸ್' ಸೀಸನ್ 1ರಲ್ಲಿ ಅರುಣ್ ಸಾಗರ್ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಕೂದಲೆಳೆ ಅಂತರದಲ್ಲಿ ಅವರಿಗೆ ಬಿಗ್ ಬಾಸ್ ಕಿರೀಟ ತಪ್ಪಿಹೋಗಿತ್ತು. ಅರುಣ್ ಸಾಗರ್ ಅವರಿಗೆ 'ಬಿಗ್ ಬಾಸ್' ಪಟ್ಟ ತಪ್ಪಿದ್ದಕ್ಕೆ ಅವರ ಅಪಾರ ಅಭಿಮಾನಿ ಬಳಗ ಅತೀವ ನಿರಾಸೆ ಪಟ್ಟಿತ್ತು. ['ಕಾಮಿಡಿ ಸರ್ಕಲ್' ನಲ್ಲಿ ಅರುಣ್ ನಗೆ ಪಂಚ್]
ಅವರ ನಿರ್ದೇಶನದ 'ಜೋಕರ್' ಚಿತ್ರ ಬಹುಶಃ ಆಗಸ್ಟ್ ನಲ್ಲಿ ಸೆಟ್ಟೇರುವ ಸಾಧ್ಯತೆಗಳಿವೆ. ಇನ್ನು 'ರಿಂಗ್ ಮಾಸ್ಟರ್' ಚಿತ್ರ ಯಾವಾಗ ಎಂಬ ಸದ್ಯಕ್ಕೆ ಮಾಹಿತಿ ಇಲ್ಲ. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ವಿಶ್ರುತ್ ನಾಯಕ್. 'ಬಿಗ್ ಬಾಸ್'ನ ಸ್ಪರ್ಧಿಯಾಗಿದ್ದ ಅನುಶ್ರೀ ಈ ಚಿತ್ರದ ನಾಯಕಿ.