ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರ್ಕಾರದಿಂದ ಕನ್ನಡಿಗರಿಗೆ ಒಂದು ಭರ್ಜರಿ ಉಡುಗೊರೆ
ಇಂತಹ ದಿನವೊಂದನ್ನು ನೆನೆಯಲು ನಮ್ಮ ರಾಜ್ಯ ಸರ್ಕಾರ ಎಲ್ಲ ಕನ್ನಡಿಗರಿಗೆ ಒಂದು ಭರ್ಜರಿ ಉಡುಗೊರೆ ಕೊಡುತ್ತಿದೆ. ಏನು ಗೊತ್ತೇ? ಮಕ್ಕಳ ಸಂಖ್ಯೆ ಕಡಿಮೆಯಿದೆ ಅನ್ನುವ ನೆಪವೊಡ್ಡಿ ಸರಿ ಸುಮಾರು ಮೂರು ಸಾವಿರ ಶಾಲೆಗಳನ್ನು ಮುಚ್ಚುವ ನಿರ್ಧಾರ !
ಕನ್ನಡದ ಮಕ್ಕಳ ಏಳಿಗೆಗೆ ಬುನಾದಿ ಹಾಕಬೇಕಾದ ಶಾಲೆಗಳನ್ನು ಒಳ್ಳೆ ಅವೆನ್ಯೂ ರಸ್ತೆಯಲ್ಲಿ ಅಂಗಡಿ ಇಟ್ಟಿರೋ ವ್ಯಾಪಾರಿ ರೀತಿಯಲ್ಲಿ ಲಾಭ-ನಷ್ಟದ ಕಣ್ಣಿಂದ ಅಳೆದು ಮುಚ್ಚುವ ನಿಲುವಿಗೆ ಬಂದಿರುವ ಸರ್ಕಾರ "ಸರಿಯಾದ ಕಲಿಕೆ ರೂಪಿಸುವುದು" ನಾಡಿನ ಮಕ್ಕಳ ಬಗ್ಗೆ ತನಗಿರುವ ಕರ್ತವ್ಯದಂತೆ ಕಾಣದೇ ವ್ಯಾಪಾರವೆಂಬಂತೆ ಕಾಣುತ್ತಿರುವುದು ಬರಲಿರುವ ದಿನಗಳ ದಿಕ್ಸೂಚಿಯೇನೊ ಅನ್ನಿಸುವಂತಿದೆ. ಮುಂದಿನ ಪುಟದಲ್ಲಿ ಲೇಖನ ಮುಂದುವರೆದಿದೆ..
Comments
ಕನ್ನಡ ಕರ್ನಾಟಕ ಕನ್ನಡ ರಾಜ್ಯೋತ್ಸವ ವಸಂತ ಶೆಟ್ಟಿ ಜಿಲ್ಲಾಸುದ್ದಿ ಕನ್ನಡ ಭಾಷೆ ಭುವನೇಶ್ವರಿ kannada rajyotsava kannada karnataka bhuvaneshwari kannada language vasant shetty
English summary
The Department of Public Instruction will soon shut more than 3,000 schools in Karnataka. These schools have less than 10 students. Happy Kannada Rajyotsava.
Story first published: Tuesday, November 1, 2011, 10:50 [IST]