ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುಟುಕು: ವರುಣ್ ನಾಮಪತ್ರ, ವಾರಣಾಸಿಯಲ್ಲಿ ಕೇಜ್ರಿ

By Mahesh
|
Google Oneindia Kannada News

ಬೆಂಗಳೂರು, ಏ.15: ದೇಶದೆಲ್ಲೆಡೆಯ ಈ ದಿನದ ಚುನಾವಣಾ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ.ದೇಶದ ಒಟ್ಟಾರೆ ರಾಜಕೀಯ ರಂಗು ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
11.05: ಸುಲ್ತಾನ್ ಪುರದಲ್ಲಿ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.

10.45 : ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಅವರು ವಾರಾಣಸಿಗೆ ಬಂದು ನೆಲೆಸಿದ್ದು, ಚುನಾವಣೆ ಮುಗಿಯುವ ತನಕ ಅಲ್ಲೇ ಠಿಕಾಣಿ ಹೂಡಲಿದ್ದಾರೆ.
10.30: ಅಮೇಥಿಯಲ್ಲಿ ಇನ್ನು ಕೆಲವು ಕ್ಷಣಗಳಲ್ಲಿ ಆಮ್ ಆದ್ಮಿ ಪಕ್ಷದ ಕುಮಾರ್ ವಿಶ್ವಾಸ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

Elections 2014 : News in Brief on April 15

9.35: ಬಿಜೆಪಿ ಅಧ್ಯಕ್ಷ, ಲಕ್ನೋ ಅಭ್ಯರ್ಥಿ ರಾಜನಾಥ್ ಸಿಂಗ್ ಅವರು ಮುಸ್ಲಿಂ ನಾಯಕರೊಂದಿಗೆ ನಡೆಸಿದ ಮಾತುಕತೆ ಕಂಡು ಸಮಾಜವಾದಿ ಪಕ್ಷ ಕಿಡಿ ಕಾರಿದೆ. ಮತಬ್ಯಾಂಕ್ ಗಾಗಿ ಬಿಜೆಪಿ ಏನು ಬೇಕಾದರೂ ಮಾಡಬಲ್ಲದು ಎಂದು ಎಸ್ಪಿ ನಾಯಕ ರಾಜೇಂದ್ರ ಚೌಧುರಿ ಹೇಳಿದ್ದಾರೆ.

English summary
Elections 2014: Get all politic parties campaign information, candidates nomination, election commission releases.Lok Sabha election 2014 news in brief on April 15.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X