ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭದ್ರತೆ

By Staff
|
Google Oneindia Kannada News

* ಶಾಂತಲಾ ಭಂಡಿ, ಕ್ಯಾಲಿಫೋರ್ನಿಯಾ

Bhadrate, Kannada poem by Shantala Bhandi
ಬೇಲಿಯೆದ್ದು ಹೊಲ ಮೇಯುತಲಿರೆ
ಹೊಲಗಳು ಸುಮ್ಮನಿವೆ ಎದ್ದೋಡುವುದ ಬಿಟ್ಟು
ಹೇಡಿಯಾಗಿ ಬಿದ್ದಿಹ ಹೊಲವಾಗಬೇಡ
ಇನ್ನೂ ಬೇಲಿಯನು ನಂಬುವುದು ಬೇಡ

ಕಳ್ಳ ಪೋಲೀಸನಿಗೆ ಹೇಳಿದ್ದಾನೆ
'ಕಳುವು ಮಾಡಲಿಕ್ಕಿದೆ ಇಂದು ರಾತ್ರಿ
ಕಾವಲುಗಾರನ ಹಿಡಿದು ಕಟ್ಟಿಡು" ಎಂದು
ಪಾಪದ ಕಾವಲುಗಾರ ಇಂದು ರಜ ಹಾಕಿದ್ದಾನೆ

ಕೆಲಸದರ್ಜಿಯಲಿ ಭಾವಚಿತ್ರವಿಡದ ಹುಡುಗಿಯರೇ
ಫೋಟೋ ಲಗತ್ತಿಸದಿರೆ ಇಲ್ಲಿ ಕೆಲಸ ಖಾಲಿ ಇಲ್ಲ
ಮುಖಕ್ಕೆ ಮಣೆಹಾಕುವವರ ಕಂಡು ರೇಜಿಗೆಪಟ್ಟರೆ
ಮಣೆ ಹಾಕಿದ ಮುಖದೆದುರು ಮಂಗಳಾರತಿ ಭಸ್ಮ

ಶಾಂತಲಾ ಭಂಡಿಯವರ ಸಣ್ಣಕಥೆ 'ಕೊನೆಕುಯಿಲು'

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X